Thursday, August 6, 2026

u b banakar

ಹೀರೆಕೆರೂರಲ್ಲಿ ಪಾಟೀಲ್ ಕನಸಿಗೆ ಬಣಕಾರ್ ಬಿಸಿ..!

ಕಾಂಗ್ರೆಸ್ ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟ ಪರಿಣಾಮ ಕುಮಾರಸ್ವಾಮಿ ಸಿಎಂ ಕುರ್ಚಿಕಳೆದುಕೊಂಡ್ರು.. ನಂತರ ಆ ಶಾಸಕರ ರಾಜೀನಾಮೆ ಅಂಗೀಕಾರವಾಗದೆ ಅನರ್ಹರಾದ್ರು. ಆ ಅನರ್ಹ ಶಾಸಕರ ಬಲಿದಾನ ಫಲವೇ ಬಿಎಸ್ ಯಡಿಯೂರಪ್ಪ ಸಿಎಂ ಆಗಿರೋದು.. ಬಿಜೆಪಿ ಪಾಲಿಗೆ 17 ಶಾಸಕರೂ ಇಂಪಾರ್ಟೆಂಟ್ ಅದರಲ್ಲಿ ಹೀರೆಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್ ಕೂಡ ಒಬ್ರು.. ಅನರ್ಹಗೊಂಡ ಶಾಸಕರ ಗುಂಪಿನಲ್ಲಿ ಹೀರೆಕೆರೂರು ಕಾಂಗ್ರೆಸ್ ಶಾಸಕರಾಗಿದ್ದ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img