ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ವ್ಯಾಲಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ದೇಶವಲ್ಲದೆ, ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ವಿಶ್ವದ ಹಲವಾರು ದೇಶಗಳು ಬೆಂಬಲ ನೀಡಿವೆ. ಅಲ್ಲದೆ ಜಾಗತಿಕ ಮಟ್ಟದ ದಿಗ್ಗಜ ನಾಯಕರು, ಬಲಿಷ್ಠ ದೇಶಗಳ ಪ್ರಮುಖರು ಒಕ್ಕೊರಲಿನಿಂದ ಭಾರತದ...