Saturday, April 19, 2025

U.T.Khadar

“ಖಾದರ್ ಟ್ಯಾಕ್ಸ್ ” ಗೆ ಅಭಿನಂದನೆಗಳು: ವಿಧಾನಸೌಧ ಎಂಟ್ರಿ ಟಿಕೇಟ್ ಬಗ್ಗೆ ಶಾಸಕ ಸುನೀಲ್ ಕುಮಾರ್ ವ್ಯಂಗ್ಯ

Political News: ಇಷ್ಟು ದಿನ ಯಾರಾದ್ರೂ ಬೆಂಗಳೂರಿಗೆ ಹೋಗಿ ವಿಧಾನಸೌಧ ನೋಡಬೇಕೆಂದಿದ್ರೆ, ಆರಾಮವಾಗಿ ನೋಡಬಹುದಿತ್ತು. ಕೆಲವು ನಿಯಮಗಳನ್ನು ಅನುಸರಿಸಿ ಬಳಿಕ ವಿಧಾನಸೌಧವನ್ನು ಜನ ಫ್ರೀಯಾಗಿ ನೋಡಬಹುದಿತ್ತು. ಆದರೆ ಇದೀಗ ವಿಧಾನಸೌಧಕ್ಕೆ ಹೋಗಬೇಕಂದ್ರೆ ಆನ್‌ಲೈನ್‌ನಲ್ಲಿ ಬುಕ್ ಮಾಡಿ, ದುಡ್ಡು ಕೊಟ್ಟು ಟಿಕೇಟ್ ಖರೀದಿಸಿ, ವಿಧಾನಸೌಧ ನೋಡಲು ಹೋಗಬೇಕು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ...

Bengaluru News: ಶಾಮನೂರು ಶುಗರ್ಸ್: ಉತ್ತರ ನೀಡದಿದ್ದಕ್ಕೆ ಸಿಟ್ಟಿಗೆದ್ದ ಬಿ.ಪಿ. ಹರೀಶ್

Bengaluru News: ಶಾಮನೂರು ಶುಗರ್ಸ್ ಕಾರ್ಖಾನೆಗೆ ಜಾಮೀನು ಮಂಜೂರು ಮಾಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಧಾನಮಂಡಲದ ಮೂರನೇ ಅದಿವೇಶನದಲ್ಲೂ ಉತ್ತರ ಸಿಕ್ಕಿಲ್ಲ. ಹೀಗಾಗಿ ಬಿ.ಪಿ.ಹರೀಶ್ ಅವರು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಹರೀಶ್, ಸಭಾಧ್ಯಕ್ಷರೇ ಸತತ ಮೂರನೇಯ ಅಧಿವೇಶನದಲ್ಲಿ ನಾನು ಈ ಪ್ರಶ್ನೆ ಕೇಳಿದ್ದೇನೆ. ಈ ವರೆಗೆ ನನಗೆ ಉತ್ತರ ನೀಡಿಲ್ಲ. ಪ್ರಶ್ನೆಗಳ...

ನಾನು ಈಗ ಸ್ಪೀಕರ್. ರಾಜಕೀಯದ ಬಗ್ಗೆ ಕೇಳು ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ: ಯು.ಟಿ.ಖಾದರ್

Dharwad News: ಧಾರವಾಡ : ಇಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಸಚಿವ ಹೆಚ್.ಕೆ.ಪಾಟೀಲ್ ಅವರ ಐದು ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದ್ದರು. ಈ ವೇಳೆ ಯು.ಟಿ.ಖಾದರ್ ಮಾತನಾಡಿದ್ದು, ಎಚ್.ಕೆ.ಪಾಟೀಲ ಅತ್ಯಂತ ಹಿರಿಯ ನಾಯಕರು. ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ, ಯಾರಿಗೂ ನೋವುಂಟು ಮಾಡದೇ ಎಲ್ಲರನ್ನೂ ಪ್ರೀತಿಸಿ, ಜನಪ್ರತಿನಿಧಿ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img