Friday, July 17, 2026

U.T.Khader

ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತ ಸಭೆ – ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರಿಂದ ಸಲಹೆ

Bengaluru News: ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರು ಸಲಹೆ ನೀಡಿದ್ದಾರೆ. ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸ್ವೀಕರ್‌ ಅವರು ಚರ್ಚೆ ನಡೆಸಿದರು. ಪ್ರತಿ ವರ್ಷ ಜೂನ್‌...
- Advertisement -spot_img

Latest News

ವಿಚ್ಛೇದಿನ ಮಹಿಳೆಯನ್ನು ವಿವಾಹವಾಗಿದ್ದೇ ತಪ್ಪಾಯ್ತು.. ನವವಿವಾಹಿತನ ಭೀಕರ ಹ*ತ್ಯೆ

Bellary Crime News: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹದ ಕಾರಣಕ್ಕೆ ಓರ್ವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿಯ ಬಟ್ಟಿ ಎಂಬಲ್ಲಿ ನಡೆದಿದೆ. ನಭಿ ರಸೂಲ್...
- Advertisement -spot_img