Thursday, November 13, 2025

UAE

ಏಷ್ಯಾ ಕಪ್‌ T20 ಶುಭಾರಂಭ UAE ಸವಾಲಿಗೆ ಇಂಡಿಯಾ ಸಿದ್ಧ!

ಬಹು ನಿರೀಕ್ಷಿತ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ, ಹಾಂಗ್ ಕಾಂಗ್‌ ತಂಡವನ್ನು ಮಣಿಸಿ ಜಯಭೇರಿ ಬಾರಿಸಿದೆ. ಬುಧವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಆತಿಥೇಯ ಯುಎಇ ಮುಖಾಮುಖಿಯಾಗಲಿವೆ. ಈ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನಕ್ಕೆ ಚಾಲನೆ ನೀಡಲಿದೆ. ಸೂರ್ಯಕುಮಾರ್‌ ಯಾದವ್ ನೇತೃತ್ವದ ತಂಡ, ಮೊದಲ...

ಬಗೆದಷ್ಟು ಕರಾಳ ಮತಾಂತರದ ಮಾಸ್ಟರ್‌ ಮೈಂಡ್‌ ಛಂಗೂರ್‌ ಬಾಬಾನ ಹಿಸ್ಟರಿ : ಮುಸ್ಲಿಂ ದೇಶಗಳಿಂದ ಪಡೆದಿದ್ದೆಷ್ಟು ಗೊತ್ತಾ?

ನವದೆಹಲಿ : ಮತಾಂತರದ ಮಾಸ್ಟರ್‌ ಮೈಂಡ್‌ ಉತ್ತರ ಪ್ರದೇಶದ ಸ್ವಯಂ ಘೋಷಿತ ಬಾಬಾ ಜಲಾಲುದ್ದೀನ್‌ ಅಲಿಯಾಸ್‌ ಛಂಗೂರ್‌ ಬಾಬಾನಿಂದ ನಡೆದ ಕರ್ಮಕಾಂಡಗಳು ಬಗೆದಷ್ಟು ಬಯಲಾಗುತ್ತಿವೆ. ಅಲ್ಲದೆ ಆತ ಕಳೆದ ಮೂರು ವರ್ಷಗಳಲ್ಲಿ ಹಿಂದೂ ಬಾಲಕಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಸುವುದಕ್ಕಾಗಿ 1000ಕ್ಕೂ ಅಧಿಕ ಮುಸ್ಲಿಂ ಪುರುಷರಿಗೆ ಹಣ ನೀಡಿದ್ದಾನೆ ಎಂಬ ಸ್ಫೋಟಕ ಮಾಹಿತಿಯನ್ನು ರಾಷ್ಟ್ರೀಯ...

ಏಷ್ಯಾಕಪ್: ಲಂಕಾ ತಂಡ ಪ್ರಕಟ 

https://www.youtube.com/watch?v=F1SoKq4fPV4 ಕೊಲೊಂಬೊ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಗೆ ಲಂಕಾ ಕ್ರಿಕೆಟ್ ಮಂಡಳಿ 18 ಆಟಗಾರರನೊಳಗೊಂಡ ತಂಡವನ್ನು ಪ್ರಕಟಿಸಿದೆ. ಐದು ಬಾರಿ ಏಷ್ಯಾ ಚಾಂಪಿಯನ್ ಶ್ರೀಲಂಕಾ ತಂಡ ಎಡಗೈ ಯುವ ವೇಗಿ ದಿಲ್ಶಾನ್ ಶನಕಾಗೆ ಮಣೆ ಹಾಕಿದೆ.  ದಾಸಾನು ಶನಕಾ ನೇತೃತ್ವದ ತಂಡದಲ್ಲಿ ಅಶೆನ್ ಬಾಂದಾರಾಗೆ ಕೂಡ ಸ್ಥಾನ ನೀಡಲಾಗಿದೆ. https://www.youtube.com/watch?v=ys-634bkwZ4 ತಂಡದಲ್ಲಿ  ಅನುಭವಿ ಆಟಗಾರ ದಿನೇಶ್ ಚಾಂಡಿಮಲ್, ಧನಂಜಯ ಡಿಸಿಲ್ವಾ ಮತ್ತು...

ಏಷ್ಯಾಕಪ್ ಗೆ ಅಫ್ಘಾನಿಸ್ಥಾನ ತಂಡ ಪ್ರಕಟ

https://www.youtube.com/watch?v=u-sqD7-hm7g ಕಾಬೂಲ್: ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ (ಎಸಿಬಿ) 17 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಆ.27ರಿಂದ ಆರಂಭವಾಗಲಿರುವ ಯುಎಇಯಲ್ಲಿ ಟಿ20 ಟೂರ್ನಿ ಮಂಗಳವಾರ 17 ಆಟಗಾರರನ್ನೊಳಗೊಂಡ ಪ್ರಕಟಿಸಲಾಯಿತು.  ಅಫ್ಘಾನಿಸ್ಥಾನ ತಂಡವನ್ನು ಮೊಹ್ಮದ್ ನಬಿ ತಂಡವನ್ನು ಮುನ್ನಡೆಸಲಿದ್ದಾರೆ. ಸಮಿಹುಲ್ಲಾ ಶಿನವಾರಿ ತಂಡಕ್ಕೆ ಮರಳಿದ್ದಾರೆ. ಶಾರ್ಫುದ್ದೀನ್ ಆಶ್ರಫ್ ಅವರ ಸ್ಥಾನದಲ್ಲಿ ಆಡಲಿದ್ದಾರೆ. ಸ್ಪಿನ್ನರ್ ನೂರ್ ಅಹಮದ್ ,...

ರಾಜ್ಯದಲ್ಲಿ ಗಲ್ಫ್ ರಾಷ್ಟ್ರಗಳಿಂದ ಬಂಡವಾಳ ಹೂಡಿಕೆಗೆ ಒಪ್ಪಂದ..!

www.karnatakatv.net : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಜಿಸಿಸಿ ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೌದಿ ಅರಬೀಯಾ, ಒಮನ್ ಮತ್ತು ಯುಎಇ ರಾಷ್ಟ್ರಗಳ ಹೂಡಿಕೆದಾರರು ಬೆಂಗಳೂರು ಹೊರವಲಯದಲ್ಲಿ ವಿಶ್ವದರ್ಜೆ ಮಟ್ಟದ ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಹೂಡಿಕೆ ಪ್ರಸ್ತಾಪಗಳಿಗೆ ಒಲವು ತೋರಿವೆ ಎಂದು ಐಟಿ...

ಪಾಯಿಂಟ್ಸ್ ಕದನ- ಏಕಕಾಲದಲ್ಲಿ ನಡೆಯಲಿವೆ 2 IPL ಪಂದ್ಯ…!

ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...

ರಾಯಭಾರಿ ಕಚೇರಿಯನ್ನು ಓಪನ್ ಮಾಡಿದ ಯುಎಇ ಇಸ್ರೇಲ್

www.karnatakatv.net ಯುಎಇ ಇಸ್ರೇಲ್​ನಲ್ಲಿ ತನ್ನ ರಾಯಭಾರಿ ಕಚೇರಿಯನ್ನು ಓಪನ್​ ಮಾಡಿದೆ. ಇಸ್ರೇಲ್ ಮತ್ತು ಯುಎಇ ನಡುವಿನ ಸಂಬಂಧ ಗಟ್ಟಿಯಾಗಿದ್ದು ಅದರಂತೆ  ಇಸ್ರೇಲ್​ನಲ್ಲಿ ರಾಯಭಾರಿ ಕಚೇರಿ ತೆರೆದ ಮೊದಲ ಮಧ್ಯಪೂರ್ವ ದೇಶ ಎನಿಸಿಕೊಂಡಿದೆ. ಕಚೇರಿ ಉದ್ಘಾಟನೆ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಗೋಜ್ ಕೂಡ ಇದ್ರು. ಈ ವೇಳೆ ಮಾತನಾಡಿದ ಅವರು, ಇಸ್ರೇಲ್​​ನಲ್ಲಿ ಯುಎಇ ರಾಯಭಾರಿ...
- Advertisement -spot_img

Latest News

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು,...
- Advertisement -spot_img