Thursday, March 26, 2026

#uamapthy #sandalwood #umapthysrinivasgowda #uampathy srinivas #srinivas #umapathisrinivas #umapthy

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಗ್ರಾಮಕ್ಕೆ ಸೇರಿದಂತೆ ಬಿಟಿಎಂ ಲೇಔಟ್ ಅನ್ನು ಬಿಡಿಎ ನಿರ್ಮಾಣ ಮಾಡಿದೆ.ಈ ಬಡಾವಣೆಯ ವಿವಿಧ ಸರ್ವೆ ನಂಬರ್‍ಗಳಿಗೆ ಸೇರಿದ ಜಮೀನನ್ನು ಪ್ರಭಾವಿಗಳು ದಾಖಲೆ ಸೃಷ್ಟಿಸಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸುಮಾರು...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img