ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಹೈ-ಬ್ರೇಕ್ ಬಿದ್ದಿದೆ. ಬೈಕ್ ಟ್ಯಾಕ್ಸಿಗಳನ್ನ ಬ್ಯಾನ್ ಮಾಡಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೈಕ್ ಟ್ಯಾಕ್ಸಿ ಬ್ಯಾನ್ ಆದ ಮೇಲೆ ಬೆಂಗಳೂರಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಬೈಕ್ ಟ್ಯಾಕ್ಸಿ ಸವಾರರು ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಮಯದಲ್ಲಿ ಯಾವುದೇ ಪರ್ಮೀಷನ್ ಇಲ್ಲದೆ ವಿಧಾನ...
ಬೆಂಗಳೂರು: ಓಲಾ, ಊಬರ್ ಆಟೋಗಳು ಪ್ರಾಯಾಣಿಕರ ಬಳಿ ಜಾಸ್ತಿ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪ ಕೇಳಿ ಬರುತ್ತಿತ್ತು. ಇದೀಗ ಸಾರಿಗೆ ಇಲಾಖೆ ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದೆ. ಕನಿಷ್ಠ ದರ ಜತೆಗೆ ಶೇ. 5 ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60ರೂಪಾಯಿ ಜೊತೆ ಈಗ...
Technology News:
ಇನ್ನು ಗ್ರಾಹಕರು ಉಬರ್ ಆ್ಯಪ್ ಬದಲಾಗಿ ನೇರವಾಗಿ ವಾಟ್ಸ್ಆ್ಯಪ್ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ದೆಹಲಿಯಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ...
Karnatakatv.net : ಮೊನ್ನೆ ನೆಡೆದ ಪ್ರತಾಪ್ ಸಾವನ್ನ ಕುರಿತು ಟ್ಯಾಕ್ಸಿ ಚಾಲಕರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ನಿಗ ವಹಿಸದೆ ಇದ್ದರೆ ಪ್ರತಾಪ್ ರೀತಿ ಇನ್ನು ಬಹಳಷ್ಟು ಟ್ಯಾಕ್ಸಿ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳತ್ತಾರೆ. ನಮಗೆ ಬಾಡಿಗೆಗಳು ಸರಿಯಾಗಿ ಆಗುತ್ತಿಲ್ಲಾ , ಹಾಗೆ ಓಲಾ, ಉಬರ್ ಕಂಪನಿಗಳು ಸಹ ಸರಿಯಾದ ರೀತಿಯಲ್ಲಿ ಸರ್ಕಾರ ನಿಗದಿ...
https://www.youtube.com/watch?v=EDMRYtaze_Q
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಉದ್ಯೋಗನಷ್ಟ ಮೂಂದುವರೆದಿದೆ. ಉಬರ್ ಕಂಪನಿ 600 ಜನರನ್ನ ಕೆಲಲದಿಂದ ವಜಾ ಮಾಡಿದೆ. ಈ ಮೂಲಕ ಉಬರ್ ಲಾಕ್ ಡೌನ್ ಘೋಷಣೆ ನಂತರ 3700 ನೌಕರರನ್ನ ವಜಾ ಮಾಡಿದಂತಾಗಿದೆ. ಓಲಾ ಸಹ ಮೇ 20ರಂದು 1400 ನೌಕರರನ್ನ ವಜಾ ಮಾಡಿತ್ತು..
ಇತ್ತ ಟಿವಿಎಸ್ ಸಂಸ್ಥೆ 6 ತಿಂಗಳ...
ಬೆಂಗಳೂರು: ರಾಜ್ಯಾದ್ಯಂತ ಓಲಾ, ಊಬರ್ ಗೆ ಮೂಗುದಾರ ಆರ್ ಟಿಒ ಮೂಗುದಾರ ಹಾಕಿದೆ.ಟ್ಯಾಕ್ಸಿ ಸಂಸ್ಥೆಗಳು ನೀಡುತ್ತಿರೋ ಶೇರಿಂಗ್ ಮತ್ತು ಪೂಲಿಂಗ್ ಸೇವೆಗಳನ್ನು ರದ್ದುಗೊಳಿಸಿದೆ.
ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಆರ್ ಟಿಒ ಇದೀಗ ಓಲಾ ಮತ್ತು ಊಬರ್ ನಲ್ಲಿ ಶೇರಿಂಗ್ ಮತ್ತು ಪೂಲಿಂಗ್ ಸೇವೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಶೇರಿಂಗ್ ಮತ್ತು ಪೂಲಿಂಗ್ ನಿಂದಾಗಿ ಮಹಿಳೆಯರ ಸುರಕ್ಷತೆಗೆ...
ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ...