Sunday, March 8, 2026

Udaan 3

ಮೈಸೂರು-ಬೆಂಗಳೂರು ವಿಮಾನ ಸಂಚಾರ ಪ್ರಾರಂಭ..!

ಮೈಸೂರು:  ಮೈಸೂರು-ಬೆಂಗಳೂರು ನಡುವೆ ವಿಮಾನ ಸಂಚಾರ ಪ್ರಾರಂಭಿಸಲಾಗಿದೆ. ಇಂದು ವಿಮಾನ ಸಂಚಾರಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷಿ ಪ್ರಾದೇಶಿಕ ವಿಮಾನ ಸಂಚಾರ ಯೋಜನೆ ಉಡಾನ್ 3ರ ಯೋಜನೆಯಡಿಯಲ್ಲಿ ಮೈಸೂರಿನಿಂದ ಫ್ಲೈಟ್ ಸೇಲೆ ಪ್ರಾರಂಭಿಸಲಾಗಿದೆ. ಪ್ರತಿದಿನ ಬೆಳಗ್ಗೆ 11.145ಕ್ಕೆ ಮೈಸೂರಿಗೆ ಆಗಮಿಸೋ ಇಂಡಿಯನ್ ಏರ್ ಲೈನ್ಸ್ ಸಂಸ್ಥೆಯ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img