Thursday, July 23, 2026

Udaan 3

ಮೈಸೂರು-ಬೆಂಗಳೂರು ವಿಮಾನ ಸಂಚಾರ ಪ್ರಾರಂಭ..!

ಮೈಸೂರು:  ಮೈಸೂರು-ಬೆಂಗಳೂರು ನಡುವೆ ವಿಮಾನ ಸಂಚಾರ ಪ್ರಾರಂಭಿಸಲಾಗಿದೆ. ಇಂದು ವಿಮಾನ ಸಂಚಾರಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷಿ ಪ್ರಾದೇಶಿಕ ವಿಮಾನ ಸಂಚಾರ ಯೋಜನೆ ಉಡಾನ್ 3ರ ಯೋಜನೆಯಡಿಯಲ್ಲಿ ಮೈಸೂರಿನಿಂದ ಫ್ಲೈಟ್ ಸೇಲೆ ಪ್ರಾರಂಭಿಸಲಾಗಿದೆ. ಪ್ರತಿದಿನ ಬೆಳಗ್ಗೆ 11.145ಕ್ಕೆ ಮೈಸೂರಿಗೆ ಆಗಮಿಸೋ ಇಂಡಿಯನ್ ಏರ್ ಲೈನ್ಸ್ ಸಂಸ್ಥೆಯ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img