Tuesday, March 31, 2026

Udaipur gang rape

ಡ್ರಾಪ್ ನೆಪದಲ್ಲಿ ಸಹದ್ಯೋಗಿಗೆ ಕ್ರೂರ ಕೃತ್ಯ!

ಉದ್ಯೋಗಿಗೆ ಮನೆಗೆ ಬಿಟ್ಟು ಬರುತ್ತೇವೆಂಬ ನೆಪದಲ್ಲಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಹೀನ ಕೃತ್ಯ ರಾಜಸ್ಥಾನದ ಉದಯಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಐಟಿ ಕಂಪನಿಯ ಸಿಇಒ ಜಿತೇಶ್ ಸಿಸೋಡಿಯಾ ಸೇರಿದಂತೆ ಮೂವರು ಬಂಧಿತರಾಗಿದ್ದಾರೆ. ಬಂಧಿತರಲ್ಲಿ ಕಂಪನಿಯ ಮಹಿಳಾ ಮುಖ್ಯಸ್ಥೆ ಶಿಲ್ಪಾ ಸಿರೋಹಿ ಹಾಗೂ ಆಕೆಯ ಪತಿ ಗೌರವ್ ಸಿರೋಹಿ ಸೇರಿದ್ದಾರೆ. ಕಳೆದ ಶನಿವಾರ ಘಟನೆ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img