Thursday, May 28, 2026

Udaipur killing

ಉದಯಪುರ ಹತ್ಯೆ ಪ್ರಕರಣ – ರಾಜಸ್ಥಾನದಲ್ಲಿಂದು ಪ್ರಮುಖ ಸಭೆ ಆಯೋಜಿಸಿದ RSS

ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ. ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img