Monday, August 31, 2026

Udaipur killing

ಉದಯಪುರ ಹತ್ಯೆ ಪ್ರಕರಣ – ರಾಜಸ್ಥಾನದಲ್ಲಿಂದು ಪ್ರಮುಖ ಸಭೆ ಆಯೋಜಿಸಿದ RSS

ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ. ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img