Thursday, September 17, 2026

uday kadalur

ಮದ್ದೂರಲ್ಲೊಬ್ಬ ‘ಪೊರ್ಕಿ’ ಪ್ರತಾಪ್‌ ʼಸಿಂಹʼ ಘರ್ಜನೆ!

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮದ್ದೂರು ಶಾಸಕ ಉದಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮದ್ದೂರು ಶಾಸಕ ಪೊರ್ಕಿಯಂತೆ ಮಾತನಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಬ್ಬ ಪೊರ್ಕಿ ಶಾಸಕ ಇದ್ದಾರೆ, ಈಗ ಮದ್ದೂರಿನಲ್ಲೂ ಒಬ್ಬ ಹುಟ್ಟಿಕೊಂಡಿದ್ದಾರೆ. ಶಾಸಕರು ಬಳಸಿರುವ ಭಾಷೆ ಪೊರ್ಕಿಗಳ ಮಟ್ಟದದ್ದಾಗಿದೆ, ಎಂದು ಟೀಕಿಸಿದರು. ಇದೇ ವೇಳೆ, ಅವರು ಉದಯ್...
- Advertisement -spot_img

Latest News

Dharwad News: ಧಾರವಾಡ ತಹಶೀಲ್ದಾರ್ ಕಚೇರಿಯಲ್ಲೇ ಭರ್ಜರಿ ಲೋಕಾಯುಕ್ತ ಬೇಟೆ..!

Dharwad News: 50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಮುದೋಳ ಮೂಲದ ಡೆವಲಪರ್ ಪರಮೇಶ್ವರ ಅಂಗಡಿ,...
- Advertisement -spot_img