Sunday, August 2, 2026

uday kadalur

ಮದ್ದೂರಲ್ಲೊಬ್ಬ ‘ಪೊರ್ಕಿ’ ಪ್ರತಾಪ್‌ ʼಸಿಂಹʼ ಘರ್ಜನೆ!

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮದ್ದೂರು ಶಾಸಕ ಉದಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮದ್ದೂರು ಶಾಸಕ ಪೊರ್ಕಿಯಂತೆ ಮಾತನಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಬ್ಬ ಪೊರ್ಕಿ ಶಾಸಕ ಇದ್ದಾರೆ, ಈಗ ಮದ್ದೂರಿನಲ್ಲೂ ಒಬ್ಬ ಹುಟ್ಟಿಕೊಂಡಿದ್ದಾರೆ. ಶಾಸಕರು ಬಳಸಿರುವ ಭಾಷೆ ಪೊರ್ಕಿಗಳ ಮಟ್ಟದದ್ದಾಗಿದೆ, ಎಂದು ಟೀಕಿಸಿದರು. ಇದೇ ವೇಳೆ, ಅವರು ಉದಯ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img