www.karnatakatv.net: ರಾಜ್ಯ- ಮೈಸೂರು : ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಉದಯ್ ಕೊಲೆಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಸೈಯದ್ ಜಲೀಲ್, ಫಯಾಜ್ ಅಹ್ಮದ್, ಪುಟ್ಟರಂಗ ಬಂಧಿತ ಆರೋಪಿಗಳು. ಇದೇ ಜೂನ್ 25ರಂದು ಉದಯ್ ಎಂಬಾತನ ಶವ ಪಿರಿಯಾಪಟ್ಟಣ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿತ್ತು. ಶವ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಪೊಲೀಸರಿಗೆ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...