Wednesday, August 12, 2026

uday murder case

ಮೂವರು ಕೊಲೆ ಆರೋಪಿಗಳ ಬಂಧನ

www.karnatakatv.net: ರಾಜ್ಯ- ಮೈಸೂರು : ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಉದಯ್ ಕೊಲೆಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಸೈಯದ್ ಜಲೀಲ್, ಫಯಾಜ್ ಅಹ್ಮದ್, ಪುಟ್ಟರಂಗ ಬಂಧಿತ ಆರೋಪಿಗಳು. ಇದೇ ಜೂನ್ 25ರಂದು ಉದಯ್ ಎಂಬಾತನ ಶವ ಪಿರಿಯಾಪಟ್ಟಣ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿತ್ತು. ಶವ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಪೊಲೀಸರಿಗೆ...
- Advertisement -spot_img

Latest News

ರೀಲ್ಸ್ ಯುಗದ GenZ ಯುವಕರಿಗೆ ಪ್ರಧಾನಿ ಮೋದಿ ಕಿವಿಮಾತು – ಶಾರ್ಟ್‌ಕಟ್ ಜೀವನದ ಅಸಲಿ ಅಪಾಯವೇನು?

ಇಂದಿನ ಯುವ ಜನತೆಯಲ್ಲಿ ರೀಲ್ಸ್ ಮತ್ತು ಇನ್‌ಫ್ಲುಯೆನ್ಸರ್‌ಗಳ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ, ಈ ರೀಲ್ಸ್ ಯುಗದ ಜೆನ್-ಝಿ (GenZ) ಯುವಕರಿಗೆ ಪ್ರಧಾನಿ...
- Advertisement -spot_img