bigboss news:
ಸಾಕಷ್ಟು ಕುತೂಹಲ ಮೂಡಿಸುತ್ತಿದೆ ಬಿಗ್ ಬಾಸ್ ಒಟಿಟಿ .ಬಿಗ್ ಬಾಸ್ ಆರಂಭವಾದ ಒಂದೇ ವಾರದಲ್ಲಿ ಮನೆಯಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ.ಕೆಲವರು ಲವ್-ಫ್ಲರ್ಟ್ ವಿಚಾರಕ್ಕೆ ಸುದ್ದಿಯಾದ್ರೆ, ಇನ್ನೂ ಕೆಲವರು ಕಿತ್ತಾಟದಿಂದಲೇ ಸದ್ದು ಮಾಡುತ್ತಿದ್ದಾರೆ.ಇದೇ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಸುದ್ದಿಯಲ್ಲಿದ್ದಾರೆ.ಸೈಲೆಂಟ್ ಆಗಿದ್ದ ಗುರೂಜಿ ಏಕಾಏಕಿ ಗರಂ ಆಗಿದ್ದೇಕೆ ಎಂಬುವುದೇ ಕುತೂಹಲದ ವಿಚಾರ.
ಟ್ರೋಲ್ಆಗುತ್ತಾ ಸದಾ ಸುದ್ದಿಯಲ್ಲಿದ್ದ ಆರ್ಯವರ್ಧನ್...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...