Saturday, May 10, 2025

udaya tv

ಸನ್ ನೆಟ್ ವರ್ಕ್ ನಿಂದ 10 ಕೋಟಿ ಪರಿಹಾರ ನಿಧಿಗೆ

ಕರ್ನಾಟಕ ಟಿವಿ : ದೇಶಾದ್ಯಂತ ಕೋವಿಡ್ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆ ಕೋಟ್ಯಂತರ ಜನ ಸಮಸ್ಯೆಗೆ ಸಿಲುಕಿದ್ದಾರೆ. ಪ್ರಧಾನಿ ಸೇರಿದಂತೆ ಆಯಾ ರಾಜ್ಯಗಳು ಪರಿಹಾರ ನಿಧಿಗ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಿತ್ಯವೂ ಸೆಲೆಬ್ರೆಟಿಗಳಿಂದ ಹಿಡಿದು ಕಂಪನಿಳು ರೂಪಾಯಿಂದ ಹಿಡಿದು ಕೋಟಿಗಳ ವರೆಗೆ ನೆರವು ನೀಡ್ತಿದ್ದಾರೆ.. ಇದೀಗ ಸನ್ ನೆಟ್ ವರ್ಕ್ ವತಿಯಿಂದ ಕೋವಿಡ್ ಪರಿಹಾರ ನಿಧಿಗೆ...

ಜೀ ಕನ್ನಡ ನಂ1, 4ನೇ ಸ್ಥಾನಕ್ಕೆ ಕುಸಿದ ಕಲರ್ಸ್ ಕನ್ನಡ..!

ಕರ್ನಾಟಕ ಟಿವಿ : ಕಲರ್ಸ್ ಕನ್ನಡ ಒಂದೆರಡು ವರ್ಷಗಳ ಕಾಲ ಕನ್ನಡ ಟಿವಿ ಇಂಡಸ್ಟ್ರಿಯಲ್ಲಿ ನಂ1 ಸ್ಥಾನದಲ್ಲಿದ್ದು ಮಹಾರಾಜನಂತೆ ಇತ್ತು..  ನಾಲ್ಕೈದು ತಿಂಗಳ ಹಿಂದೆ ಜೀ ಕನ್ನಡ ಭಾರಿ ಮುನ್ನಡೆ ಸಾಧಿಸಿ ಕಲರ್ಸ್ ಕನ್ನಡವನ್ನ 2ನೇ ಸ್ಥಾನಕ್ಕೆ ತಳ್ಳಿ ತಾನು ಮೊದಲ ಸ್ಥಾನಕ್ಕೆ ಏರಿತು.. ಇದೀಗ ಎರಡು ಮತ್ತು ಮೂರನೇ ಸ್ಥಾನ ಉದಯ ಟಿವಿ ಹಾಗೂ ಉದಯ ಮೂವೀಸ್...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img