Thursday, May 16, 2024

Udayanidhi Stalin

Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಮೇಲೆ ದಲಿತರ ದೌರ್ಜನ್ಯ  ಮಾಡಿರುವ ಬಗ್ಗೆ ಆರೋಪ ಕೇಳಿಬರುತ್ತಿದ್ದು ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ದಲಿತರ ಮೇಲಿನ ದೌರ್ಜನ್ಯ ಕುರಿತು ಆರೋಪ  ಯಾಕೆ ಮಾಡಿದ್ದಾರೆ ಅನ್ನೋ ಮಾಹಿತಿ ಕಾನೂನು ಅಧಿಕಾರಿಗಳಗೆ ಇರುತ್ತದೆ ಅದಕ್ಕೆಲ್ಲ ಕಾನೂನು ಇದೆ, ನೋಡಿಕೊಳ್ಳುತ್ತೆ ಆದರೆ ಕಾನೂನು ಎದುರಿಸುವುದು...

Bhramin Protest: ಸನಾತನ ಧರ್ಮದ ಅವಹೇಳನಕಾರಿ ಹೇಳಿಕೆ ವಿರುದ್ದ ಪ್ರತಿಭಟನೆ.!

ಹುಬ್ಬಳ್ಳಿ: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಸಮಾಜದ ಮುಖಂಡರು, ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ...

Bharatha: “ಇಂಡಿಯಾ” ಹೆಸರಿನಿಂದ ಬಿಜೆಪಿಯವರು ಹೆದರಿದ್ದಾರೆ ; ಶೆಟ್ಟರ್..!

ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ರಾಷ್ಟ್ರದಲ್ಲಿ ದೇಶದ ಹೆಸರಿನ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ ಈಗ ಇದರ ಬಗ್ಗೆ ಮಾಜಿ ಸಿಎಂ ಜಗದೀಶ್ ಶೇಟ್ಟರ್ ಅವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ದೇಶದ ಹೆಸರನ್ನು ಇಂಡಿಯಾ ಅಂತನೂ ಕರೀತೀವಿ, ಭಾರತ ಅಂತಾನೂ ಕರೀತೀವಿ ಇದು ಸಂವಿಧಾನದಲ್ಲಿದೆ. ನಾವು ಭಾರತ ಮಾತಾಕಿ...

Lokasabha Election: ಬಿಜೆಪಿಗೆ ಲೋಕಸಭೆಯಲ್ಲಿ ಜನ ಮತ್ತೊಮ್ಮೆ ಉತ್ತರ ಕೊಡುತ್ತಾರೆ; ಪರಮೇಶ್ವರ್..!

ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನೇನೋ  ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೇ ಮಾತನಾಡುತ್ತಾರೆ, ಹೀಗೆ...

‘ಪಿಹೆಚ್ ಡಿ ಮಾಡಿ ಸನಾತನ ಧರ್ಮ ಇಲ್ಲಾ ಅಂತಾ ಪ್ರೂ ಮಾಡ್ಲಿ’- ಟೆಂಗಿನಕಾಯಿ

Hubballi News: ಹುಬ್ಬಳ್ಳಿ: I.N.D.I.A ಪಕ್ಷಗಳ ಘಟಬಂಧಗಳ ಹಿಡೆನ್ ಅಜೇಂಡಾ, ಉದಯನಿಧಿ ಸ್ಟಾಲಿನ್ ಹೇಳಿದ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದು, ಹು-ಧಾ ಸೇಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟಂಗಿನಕಾಯಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಸನಾತನದ ಧರ್ಮ ಅನ್ನೋದಕ್ಕೆ ಹುಟ್ಟು ಅನ್ನೋದು ಇಲ್ಲಾ, ಹನ್ನೇರಡನೆ ಶತಮಾನದಲ್ಲಿಯೇ ಬಸವಣ್ಣವರು ಇದ್ದರು. ಶಿವಾಜಿ ಮಹಾರಾಜ ಹಿಂದು ಧರ್ಮದ ರಕ್ಷಣೆಗಾಗಿ ಹೋರಾಟ...
- Advertisement -spot_img

Latest News

ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ .

Movie News: ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ "A". ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ...
- Advertisement -spot_img