Tuesday, May 5, 2026

uddhav thackeray

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೋವಿಡ್ ವೈರಸ್ ಬಿಡುಗಡೆ ಮಾಡಿದೆ : ಉದ್ಧವ್ ಠಾಕ್ರೆ ಬಣ

ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸುವಂತೆ ಅಥವಾ ಮುಂದೂಡುವಂತೆ ಒತ್ತಾಯಿಸಿ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಕಳುಹಿಸಿರುವ ಪತ್ರದ ಕುರಿತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ ಅಥವಾ ಪಾದಯಾತ್ರೆಯನ್ನು...

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img