Thursday, July 9, 2026

uddhav thakre

ಮಹಾಷ್ಟ್ರದಲ್ಲಿ ಸಿಎಂ ಉದ್ಧವ್ ಠಾಕ್ರೆ ಆಸ್ತಿ ಎಷ್ಟು ಕೋಟಿ..?

ಕರ್ನಾಟಕ ಟಿವಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇದೇ ಮೊದಲ ಬಾರಿಗೆ ಚುನಾವಣೆ ಸ್ಪರ್ಧೆ ಮಾಡ್ತಿದ್ದಾರೆ.. ಮೇ 21ಕ್ಕೆ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿರುವ ಉದ್ಧವ್ ಇದವರೆಗೂ ಯಾವ ಚುನಾವಣೆಗೂ ಸ್ಪರ್ಧೆ ಮಾಡಿರಲಿಲ್ಲ.ಅನಿರೀಕ್ಷಿತ ಮೈತ್ರಿಯಿಂದಾಘಿ ಕಾಂಗ್ರೆಸ್-ಎನ್ ಸಿಪಿ ಜೊಒಯೆ ಕೈಜೋಡಿಸಿದ ಉದ್ಧವ್ ಮಹಾರಾಷ್ಟ್ರ ಮುಖ್ಯಮಂತ್ರಿಯಾದ್ರು. ಮೇ 28ರ ಒಳಗೆ ಅಂದ್ರೆ ಸಿಎಂ ಆಗಿ 6...

ಅಯೋಧ್ಯೆಗೆ ಭೇಟಿ ನೀಡಲಿರುವ ಉದ್ಧವ್ ಠಾಕ್ರೆ

ರಾಮ ಮಂದಿರ ಸ್ಥಳವನ್ನು  ಪರಿಶೀಲಿಸಲು ಉದ್ಧವ್ ಠಾಕ್ರೆ ನವೆಂಬರ್ 24 ಕ್ಕೆ ಆಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಿಂದುತ್ವಕ್ಕೆ ನ್ಯಾಯ ಸಿಕ್ಕಿದೆ, ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದಾರೆ. ಇಂದು ಸುಪ್ರೀಂ ಕೋರ್ಟ್ ನೀಡಿದ  ತೀರ್ಪು ಇತಿಹಾಸ ಪುಟ ಸೇರಲಿದೆ ಎಂದು ತಿಳಿಸಿದರು . ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಾ ಧರ್ಮದವರು ಸಹಕಾರ ನೀಡಬೇಕು ಹಾಗೂ ಯಾವುದೇ ಅಹಿತಕರ ಘಟನೆ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img