Saturday, September 19, 2026

Udhayanidhi Stalin Arrest

ವಿಜಯ್ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ – ಉದಯನಿಧಿಯನ್ನು ಬಿಡುಗಡೆ ಮಾಡಿ!

ತಮಿಳುನಾಡು ರಾಜಕಾರಣದಲ್ಲಿ ಈಗ ಅಕ್ಷರಶಃ ಬಿರುಗಾಳಿಯೇ ಎದ್ದಿದೆ. ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಹಾಗೂ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪು ಮತ್ತು ಸ್ಟಾಲಿನ್ ಬಂಧನದ ಬಳಿಕ ಕೇಳಿಬರುತ್ತಿರುವ ಪರ-ವಿರೋಧ ಚರ್ಚೆಗಳು ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img