Thursday, April 17, 2025

udho udho yellavva

ಪ್ರೇಕ್ಷಕರ ಮಂತ್ರಮುಗ್ದಗೊಳಿಸಿದ ಸವಿತಕ್ಕಾರ ಉಧೋ ಉಧೋ ಎಲ್ಲವ್ವ : ಡಾ. ಮಂಜಮ್ಮ ಜೀವನಗಾಥೆಯ ಏಕಪಾತ್ರಾಭಿನಯ

Hubballi News: ಹುಬ್ಬಳ್ಳಿ : ನಶಿಸುತ್ತಿರುವ ಭಾರತೀಯ ಸಂಸ್ಕೃತಿ ಮತ್ತು ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್ ಮಹತ್ವದ ಪಾತ್ರನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು. ಶಿರಹಟ್ಟಿಯ ಭಾವೈಕ್ಯತೆ ಸಂಸ್ಥಾನಪೀಠದ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಬಣ್ಣಿಸಿದರು. ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಸಭಾಂಗಣದಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್‍ನಿಂದ ಆಷಾಡ ಮಾಸದ ಕೊನೆಯ...
- Advertisement -spot_img

Latest News

ಸಿದ್ದು, ಡಿಕೆ ಒಂದಾಗಿರಿ, ಇಲ್ಲಾಂದ್ರೆ ಮೋದಿ, ಶಾ ಸರ್ಕಾರ ಬೀಳಿಸ್ತಾರೆ : ಬಿರುಗಾಳಿ ಎಬ್ಬಿಸಿದ ಖರ್ಗೆ ಹೇಳಿಕೆ

Political News: ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಟೀಂ ಮುಂದಾಗಿದೆ. ನಿಮ್ಮಲ್ಲಿನ...
- Advertisement -spot_img