Tuesday, April 28, 2026

#udupi collage

Siddaramaiah : ಉಡುಪಿ : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ : ಸಿದ್ದರಾಮಯ್ಯ

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಉಡುಪಿ ಕಾಲೇಜಿನ ವೀಡಿಯೋ ವಿಚಾರವಾಗಿ ಮಾತನಾಡಿದ್ದಾರೆ. ಉಡುಪಿ ಕಾಲೇಜಿನ ವಿಚಾರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಎಸ್ ಐಟಿಗೆ ಒಪ್ಪಿಸುವಂತಹ ಚಿಂತನೆ ಮಾಡಿಲ್ಲ  ಸಂಪೂರ್ಣ ವಿಚಾರಣೆ ಮಾಡಲಾಗುವುದು. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ...

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img