Saturday, August 8, 2026

#udupi collage

Siddaramaiah : ಉಡುಪಿ : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ : ಸಿದ್ದರಾಮಯ್ಯ

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಉಡುಪಿ ಕಾಲೇಜಿನ ವೀಡಿಯೋ ವಿಚಾರವಾಗಿ ಮಾತನಾಡಿದ್ದಾರೆ. ಉಡುಪಿ ಕಾಲೇಜಿನ ವಿಚಾರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಎಸ್ ಐಟಿಗೆ ಒಪ್ಪಿಸುವಂತಹ ಚಿಂತನೆ ಮಾಡಿಲ್ಲ  ಸಂಪೂರ್ಣ ವಿಚಾರಣೆ ಮಾಡಲಾಗುವುದು. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ...

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img