ಹುಬ್ಬಳ್ಳಿ- ರಾಜ್ಯದಲ್ಲಿ ಉಡುಪಿ ಘಟನೆ ಮಾಸೋ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ..ಉಡುಪಿ ಕಾಲೇಜ್ ನಲ್ಲಿ ಶೌಚಾಲಯದ ಚಿತ್ರೀಕರಣ ಮಾಡಿದ ವಿಚಾರ ಸಾಕಷ್ಟು ಸದ್ದು ಮಾಡ್ತಿದೆ.ಇದರ ಬೆನ್ನಲ್ಲೇ ಹುಬ್ಬಳ್ಳಿ ಸಮರ್ಥ ಕಾಲೇಜ್ ನಲ್ಲಿ ಹುಡಗಿಯರ ಫೋಟೋ ಬಳಿಸಿ ಕೆಟ್ಟದಾಗಿ ಪೋಸ್ಟ್ ಮಾಡಲಾಗಿದೆ..ಇನ್ ಸ್ಟಾ ಗ್ರಾಂ ನಲ್ಲಿ ಹುಡಗೀರ ಫೊಟೋ ಬಳಸಿ ಕೆಟ್ಟದಾಗಿ ಬರೆಯಲಾಗಿದೆ..ಫೇಕ್ ಅಕೌಂಟ್...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...