Udupi News: ಮಳೆಗಾಲದ ಹಿನ್ನಲೆ ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್ಗೆ ಬಲೆ ಅಳವಡಿಕೆ ಮಾಡಲಾಗಿದೆ. ಆದರೆ ಮರವಂತೆ ಬೀಚ್ಗೆ ಯಾವುದೇ ಭದ್ರತೆ ಕೈಗೊಂಡಿಲ್ಲ. ಹೀಗಾಗಿ ಮೂರು ಕಿಲೋಮೀಟರ್ ಉದ್ದದ ಬೀಚ್ಗೆ ನಿತ್ಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿದು ಹುಚ್ಚಾಟ...
ಉಡುಪಿ ಜಿಲ್ಲೆ: ರಾಜ್ಯದಲ್ಲಿ ಇದುವರೆಗೆ ಮಳೆಗೆ (Karnataka Rain) 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...