Friday, April 24, 2026

#udupi district

Koragajja-ಹರಕೆಯಿಂದ ಕಳೆದು ಹೋದ ಹಣ ಸಿಕ್ಕವು

ಉಡುಪಿ- ಕರಾವಳಿ ಪ್ರದೇಶದ ಆರಾಧ್ಯ ದೈವವಾದ ಕೊರಗಜ್ಜ  ಕಳೆದು ಹೋಗಿರುವ  ಹಣ ಕೊರಗಜ್ಜನ ಪವಾಡದಿಂದ ಕೆಲವೇ ಗಂಟೆಗಳಲ್ಲಿ ಸಿಕ್ಕಿವೆ ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುರುಡಿಂಜಿಯಲ್ಲಿ. ಶಿವಮೊಗ್ಗ ಮೂಲದ ಗಣೇಶ್ ಎನ್ನುವವರು ಹೊಲ ಉಳುಮೆ ಮಾಡಲು  ಟ್ರಾಕ್ಟರ್ ಸಮೇತ ಬ್ರಹ್ಮಾವರ ಸಮೀಪದ ಕುರುಡಂಜಿಗೆ ಬಂದು ಸಾಯಂಕಲಾದ ವರೆಗೆ ಉಳುಮೆ ಮಾಡಿದ್ದಾನೆ. ಬರುವಾಗ...

Malpe Beach : ನಿಷೇಧವಿದ್ದರೂ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ…!

Udupi News: ಮಳೆಗಾಲದ ಹಿನ್ನಲೆ ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್​ಗೆ ಬಲೆ ಅಳವಡಿಕೆ ಮಾಡಲಾಗಿದೆ. ಆದರೆ ಮರವಂತೆ ಬೀಚ್​ಗೆ ಯಾವುದೇ ಭದ್ರತೆ ಕೈಗೊಂಡಿಲ್ಲ. ಹೀಗಾಗಿ ಮೂರು ಕಿಲೋಮೀಟರ್ ಉದ್ದದ ಬೀಚ್​ಗೆ ನಿತ್ಯ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿದು ಹುಚ್ಚಾಟ...

krishna byregowda-ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಉಡುಪಿ ಜಿಲ್ಲೆ: ರಾಜ್ಯದಲ್ಲಿ ಇದುವರೆಗೆ ಮಳೆಗೆ (Karnataka Rain) 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img