Sunday, August 2, 2026

Udupi krishna mutt

ತುಳುವಿನಲ್ಲಿ ಫಲಕ ಹಾಕಿದ ಉಡುಪಿ ಕೃಷ್ಣ ಮಠ: ಕನ್ನಡ ಕಡೆಗಣಿಸಿದರೇ..?

ಉಡುಪಿಯ ಕೃಷ್ಣಮಠದಲ್ಲಿ ಕನ್ನಡ ಫಲಕವನ್ನ ತೆಗೆದುಹಾಕಿ, ತುಳು ಮತ್ತು ಸಂಸ್ಕೃತ ಲಿಪಿಯಲ್ಲಿ ಫಲಕ ಹಾಕಲಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದು, ತುಳು ನಮ್ಮ ರಾಜ್ಯಕ್ಕೆ ಸೇರಿದ ಭಾಷೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದ್ರೆ ತುಳುವಿಗಾಗಿ ಕನ್ನಡವನ್ನ ಕಡೆಗಣಿಸಿದ್ದು ಸರಿಯಲ್ಲ. ಇದು ತುಂಬ ಬೇಸರದ ಸಂಗತಿ ಎಂದಿದ್ದಾರೆ. https://youtu.be/YLEnGk7hdZo ಸಮಾಜಕ್ಕೆ ಬುದ್ಧಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img