ಸದನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಳಿಕ, ಡಿಸಿಎಂ ಡಿಕೆ ಶಿವಕುಮಾರ್ ಇಮೇಜ್ ಕಮ್ಮಿಯಾಗಿದೇ ಎಂದೇ ಹೇಳಲಾಗ್ತಿತ್ತು. ಕಾಂಗ್ರೆಸ್ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಕೆಶಿ, ಇತ್ತೀಚೆಗೆ ಸಾಫ್ಟ್ ಕಾರ್ನರ್ ಆಗಿದ್ದಾರೆ. ಆಗಸ್ಟ್ 31ರಂದು ಉಡುಪಿಯ ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಈ ವೇಳೆ ಭಗವದ್ಗೀತೆಯ ಶ್ಲೋಕ ಹಾಡಿದ್ದಾರೆ. ಈ ಮೂಲಕ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ.
ಇದೇ ವೇಳೆ...
ದೇಶದಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಭಕ್ತರು ಭಕ್ತಿ, ಶ್ರದ್ಧೆಯಿಂದ ಆಚರಿಸುತ್ತಿದ್ದರೂ, ಕೃಷ್ಣನ ನಾಡಾದ ಉಡುಪಿಯಲ್ಲಿ ಮಾತ್ರ ಅಷ್ಟಮಿಯ ಸಂಭ್ರಮವಿಲ್ಲ. ಶ್ರೀ ಕೃಷ್ಣ ಮಠದ ಪ್ರಸಿದ್ಧ ಉತ್ಸವ ಈ ವರ್ಷ ಸಪ್ಟೆಂಬರ್ 14 ರಂದು ನಡೆಯಲಿದೆ. ಇದರಿಂದಾಗಿ ಇಂದು ಉಡುಪಿಗೆ ಆಗಮಿಸಿದ ಭಕ್ತರೂ, ವ್ಯಾಪಾರಿಗಳೂ ನಿರಾಸೆಗೊಂಡಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಚಂದ್ರಮಾನದ ಬದಲು ಸೌರಮಾನ...
ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...