Sunday, May 3, 2026

Udupi Krishna Temple

ಕೃಷ್ಣನೂರಿನಲ್ಲಿ ‘ನಮೋ’ ಭಾಷಣ: ಮೋದಿ ಕೊಟ್ಟ ಸಂದೇಶ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ಕೃಷ್ಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮಠದ ಪ್ರಸಿದ್ಧ ಕನಕನ ಕಿಂಡಿಗೆ ಅರ್ಪಿಸಿರುವ ಸ್ವರ್ಣ ಕವಚದ ಲೋಕಾರ್ಪಣೆಯನ್ನು ಪ್ರಧಾನಿ ಅವರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ವೇಳೆ ವೇದ ಮಂತ್ರಗಳ ಪಠಣ, ಧಾರ್ಮಿಕ...

ಸಂಪೂರ್ಣ ಬದಲಾದ ಡಿಕೆಶಿ.. ಆಗ RSS ಗೀತೆ.. ಈಗ ಶ್ಲೋಕ!

ಸದನದಲ್ಲಿ ಆರ್‌ಎಸ್ಎಸ್‌ ಗೀತೆ ಹಾಡಿದ ಬಳಿಕ, ಡಿಸಿಎಂ ಡಿಕೆ ಶಿವಕುಮಾರ್ ಇಮೇಜ್‌ ಕಮ್ಮಿಯಾಗಿದೇ ಎಂದೇ ಹೇಳಲಾಗ್ತಿತ್ತು. ಕಾಂಗ್ರೆಸ್‌ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಕೆಶಿ, ಇತ್ತೀಚೆಗೆ ಸಾಫ್ಟ್‌ ಕಾರ್ನರ್‌ ಆಗಿದ್ದಾರೆ. ಆಗಸ್ಟ್‌ 31ರಂದು ಉಡುಪಿಯ ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಈ ವೇಳೆ ಭಗವದ್ಗೀತೆಯ ಶ್ಲೋಕ ಹಾಡಿದ್ದಾರೆ. ಈ ಮೂಲಕ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ. ಇದೇ ವೇಳೆ...

ಉಡುಪಿಯಲ್ಲೇ ಇಲ್ಲ ‘ಜನ್ಮಾಷ್ಟಮಿ’ ಸಂಭ್ರಮ!

ದೇಶದಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಭಕ್ತರು ಭಕ್ತಿ, ಶ್ರದ್ಧೆಯಿಂದ ಆಚರಿಸುತ್ತಿದ್ದರೂ, ಕೃಷ್ಣನ ನಾಡಾದ ಉಡುಪಿಯಲ್ಲಿ ಮಾತ್ರ ಅಷ್ಟಮಿಯ ಸಂಭ್ರಮವಿಲ್ಲ. ಶ್ರೀ ಕೃಷ್ಣ ಮಠದ ಪ್ರಸಿದ್ಧ ಉತ್ಸವ ಈ ವರ್ಷ ಸಪ್ಟೆಂಬರ್ 14 ರಂದು ನಡೆಯಲಿದೆ. ಇದರಿಂದಾಗಿ ಇಂದು ಉಡುಪಿಗೆ ಆಗಮಿಸಿದ ಭಕ್ತರೂ, ವ್ಯಾಪಾರಿಗಳೂ ನಿರಾಸೆಗೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಚಂದ್ರಮಾನದ ಬದಲು ಸೌರಮಾನ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img