Thursday, November 13, 2025

udupi news

ಉಡುಪಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ: ವಿದ್ಯಾರ್ಥಿನಿಯರ ನೀಚತನ ಸಾಬೀತು..

Udupi news: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದ ಪ್ರಕರಣ ಸಾಬೀತಾಗಿದ್ದು, ವಿದ್ಯಾರ್ಥಿನಿಯರ ನೀಚತನ ಬಯಲಾಗಿದೆ. ಮೂವರು ವಿದ್ಯಾರ್ಥಿನಿಯರು ಈ ಕುಕೃತ್ಯ ಮಾಡಿರುವುದಾಗಿ ಸಾಬೀತಾಗಿದೆ ಎಂದು ಸಿಐಡಿ ಕೋರ್ಟ್‌ಗೆ ನೀಡಿದ ಆರೋಪ ಪಟ್ಟಿಯಲ್ಲಿ ತಿಳಿಸಿದೆ. ಶಬನಾಜ್, ಉಲ್ಫಿಯಾ, ಅಲಿಮತ್ ಉಲ್ ಶಫಾ ವಿದ್ಯಾರ್ಥಿನಿಯೊಬ್ಬಳ ಖಾಸಗಿ ವೀಡಿಯೋ ಮಾಡಿದ್ದು, ಬಳಿಕ ಸಾಕ್ಷ್ಯ ನಾಶಕ್ಕಾಗಿ ಆ ವೀಡಿಯೋ...

Chaithra Kundapur : ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಕೇಸ್

Udupi News : ಬಗೆದಷ್ಟು ಬಯಲಾಗುತ್ತಿದೆ ಚೈತ್ರಾ ಕುಂದಾಪುರ ವಂಚನೆ ಜಾಲ. ಇದೀಗ ಮತ್ತೆ ಚೈತ್ರಾ ಮೇಲೆ ಮತ್ತೊಂದು ಕೇಸ್ ಫೈಲ್ ಆಗಿದೆ. ಅದು ಕೂಡಾ ಉಡುಪಿ ಕೋಟಾ ದಲ್ಲೇ ಕೇಸ್ ಫೈಲ್ ಆಗಿದೆ. ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಪ್ರಕರಣ ಬಯಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಯಲ್ಲಿ...

Hospital : ಉಡುಪಿ : ಜಿಲ್ಲಾಸ್ಪತ್ರೆಯ ಅವ್ಯವಸ್ಥೆ , ರೋಗಿಗಳ ಕೂಗು ಹೇಳೋರಿಲ್ಲ ಕೇಳೋರಿಲ್ಲ

Udupi News : ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಪದೇ ಪದೇ  ಗೋಚರವಾಗುತ್ತಲಿವೆಯಾದರೂ ಅಧಿಕಾರಿಗಳು ಇನ್ನೂ ಮೌನವಾಗಿದ್ದಾರೆ. ಉಡುಪಿಯ ಅಜ್ಜರಕಾಡು ಎಂಬಲ್ಲಿರುವ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ. ಹತ್ತು ಡಯಾಲಿಸಿಸ್ ಯಂತ್ರಗಳ ಪೈಕಿ ಆರೇಳು ಯಂತ್ರಗಳು ಕೆಟ್ಟು ನಿಂತಿವೆ. ಹೀಗಾಗಿ ಡಯಾಲಿಸಿಸ್ ಗಾಗಿ ಬರುವ ರೋಗಿಗಳ ಕೂಗು ಅರಣ್ಯರೋದನವಾಗುತ್ತಿದೆ. ಮೂರು ತಿಂಗಳ...

Chaithra Kundapura : ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ : ಚೈತ್ರಾ ಕುಂದಾಪುರ ಅರೆಸ್ಟ್

Udupi News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ...

Lakshmi Hebbalkar : ಉಡುಪಿ : ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡುವಿನಲ್ಲಿರುವ ಹುತ್ಮಾತ್ಮರ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   ಗೌರವ ನಮನ ಸಲ್ಲಿಸಿದರು. ಈ ವೇಳೆ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಯುವ ಕಾಂಗ್ರೆಸ್ ಮುಖಂಡ ಮೃನಾಳ್ ಹೆಬ್ಬಾಳ್ಕರ್,  ಜಿಲ್ಲಾ...

Lakshmi Hebbalkar : ಉಡುಪಿ : ಕಿರು ಸ್ಮರಣಿಕೆ ಬಿಡುಗಡೆಗೊಳಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ಬಹಳ ಸಡಗರದಿಂದ ನಡೆಯಿತು. ಈ ವೇಳೆ ಕಿರು ಸ್ಮರಣಿಕೆ ಬಿಡುಗಡೆಗೊಳಿಸಲಾಯಿತು. ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡುವಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಎಂಬ ಹೆಸರಿನ ಕಿರು ಸ್ಮರಣಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬಿಡುಗಡೆಗೊಳಿಸಿದರು. ಈ...

Lakshmi Hebbalkar : ಉಡುಪಿ : ಸ್ವಾತಂತ್ರ್ಯೋತ್ಸವದಂದು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭ ವರ್ಣರಂಜಿತವಾಗಿ ಸಂಪನ್ನಗೊಂಡಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಇದೇ ವೇಳೆ ಅನೇಕ ರೀತಿಯ ಸ್ಪರ್ಧೆಗಳನ್ನು ಕೂಡಾ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಕೂಡಾ ವಿತರಿಸಲಾಯಿತು. 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ...

Electricity supply : ಉಡುಪಿಯಿಂದ ಕೇರಳಕ್ಕೆ ವಿದ್ಯುತ್ ಪೂರೈಕೆ ಇನ್ನಾ ಗ್ರಾಮದಲ್ಲಿ ಸರ್ವೆಗೆ ತಡೆ

Udupi News : ಕೇರಳಕ್ಕೆ ವಿದ್ಯುತ್ ಸರಬರಾಜಿಗಾಗಿ ಬೃಹತ್ ವಿದ್ಯುತ್ ಟವರ್‍ಗಳನ್ನು ನಿರ್ಮಿಸಲು ಜಾಗದ ಸರ್ವೆ ಕಾರ್ಯಕ್ಕೆ ಗ್ರಾಮಸ್ಥರು ಆಕ್ರೋಶಗೊಂಡು ತಡೆ ಹಿಡಿದ ಘಟನೆ ಇನ್ನಾ ಗ್ರಾಮದ ಅನ್ನೋಜಿಗೋಲಿ ಬಳಿಯಲ್ಲಿ ನಡೆದಿದೆ. ಶುಕ್ರವಾರ ಸರ್ವೆ ಕಾರ್ಯಕ್ಕೆ ಬಂದ ಅಧಿಕಾರಿಗಳನ್ನು ಇನ್ನಾ ಗ್ರಾಮದ ಜನ ತರಾಟೆಗೆ ತೆಗೆದುಕೊಂಡಿದ್ದು ನಮ್ಮ ಒಪ್ಪಿಗೆ ಇಲ್ಲದೆ ಯಾವುದೇ ಸರ್ವೆ ಕಾರ್ಯವನ್ನು...

Siddaramaiah : ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ : ಸಿಎಂ ಸಿದ್ದರಾಮಯ್ಯ

Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು. ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಬಟ್ಟಪಾಡೆ ಕಡಲತೀರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ...

Siddaramaiah : ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ : ಸಿಎಂ ಸಿದ್ದರಾಮಯ್ಯ

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಸೌಜನ್ಯ ಪ್ರಕರಣದ ಕುರಿತು ಮಾತನಾಡಿದ್ದಾರೆ.  ‘ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು. ಅವರ ಪೋಷಕರು ‌ಮರು ತನಿಖೆಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ‘ಮಂಗಳೂರು ಏರ್​ಪೋರ್ಟ್ನಲ್ಲಿ ಮಾತನಾಡಿದ ಸಿಎಂ ‘ಕಾನೂನು ಪ್ರಕಾರ ಏನಾಗಬೇಕು ಎಂದು ನೋಡಿ ಮುಂದಿನ...
- Advertisement -spot_img

Latest News

ಕಬ್ಬು ರೈತರ ಬಿಕ್ಕಟ್ಟು ಬಯಲು : ಸಿದ್ದು ವಿರುದ್ಧ ಜೋಶಿ ಬಾಂಬ್

ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜಕೀಯ ತೀವ್ರತೆ ಹೆಚ್ಚಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...
- Advertisement -spot_img