Thursday, November 13, 2025

udupi news

ಉಡುಪಿ : ಶಾಲೆ, ಪಿಯು ಕಾಲೇಜುಗಳಿಗೆ  ಜುಲೈ 26ರ ಬುಧವಾರ ರಜೆ ಘೋಷಣೆ

Udupi News : ದಕ್ಷಿಣ  ಕನ್ನಡ ಜಿಲ್ಲೆ ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಿದ್ದು. ಇದೀಗ ಮಹಾಮಳೆಗೆ ನಗರದ ಜನರು ಹೈರಾಣಾಗಿ ಹೋಗಿದ್ದಾರೆ. ಈ ಕಾರಣದಿಂದಲೇ ಉಡುಪಿಯಾದ್ಯಂತ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...

Nirmala Seetharaman : ಶ್ರೀಪಾದರ ಆಶೀರ್ವಾದ ಪಡೆದ ವಿತ್ತ ಸಚಿವೆ

Udupi News: ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಭೇಟಿ ಮಾಡಿ ಮಠಕ್ಕೆ ಆಗಮಿಸಿ ಶ್ರೀಪಾದರ ಆಶೀರ್ವಾದ ಪಡೆದಿದ್ದಾರೆ.ಜುಲೈ 13 ಗುರುವಾರದಂದು ಅವರು ಉಡುಪಿ ಪ್ರವಾಸ ಕೈಗೊಂಡಿದ್ದರು. ಕೇಂದ್ರ ಸರಕಾರದ ಮಾನ್ಯ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್  ಶ್ರೀ ಅದಮಾರು ಮಠ ರಥಬೀದಿ ಉಡುಪಿ ಇಲ್ಲಿ ಚಾತುರ್ಮಾಸ್ಯ   ವ್ರತವನ್ನು ಕೈಗೊಂಡಿದ್ದು ತಮ್ಮ ಗುರುಗಳಾದ ಶ್ರೀ...

Vidyakumari : ಉಡುಪಿ ಜಿಲ್ಲೆ ನೂತನ ಡಿಸಿ ಅಧಿಕಾರ ಸ್ವೀಕಾರ

Udupi News: ಉಡುಪಿ ಜಿಲ್ಲೆಯ ನೂತನ ಡಿಸಿ ವಿದ್ಯಾಕುಮಾರಿ ಜುಲೈ 14 ಶುಕ್ರವಾರದಂದು ಅಧಿಕಾರ ಸ್ವೀಕರಿಸಿಕೊಂಡರು. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ...

Shourya : ಆಪತ್ತು ತಪ್ಪಿಸಿದ ಸಾಣೂರು ವಿಪತ್ತು ನಿರ್ವಹಣಾ ತಂಡ…!

Udupi News: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಈ ಒಂದು ಕಾರ್ಯಕ್ಕೆ ಜನರಿಂದ ಶ್ಲಾಘನೆ ದೊರೆತಿದೆ. ಜನಪರ ಕಾರ್ಯದಲ್ಲಿ ತೊಡಗಿದ ಆ ಒಂದು ತಂಡ ಇಂದು ನಗರಕ್ಕೆ ಮಾದರಿಯಾಗಿದ್ರೆ. ಈ ಉತ್ತಮ ಕಾರ್ಯ ಏನು ಅಂತೀರಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್… ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡಿರುವ ಮರದ ದಿಮ್ಮಿ, ಗಿಡಗಂಟಿ, ಕಸಗಳಿಂದ ಸರಾಗವಾಗಿ ನೀರು ಹರಿಯಲು ಸಮಸ್ಯೆಯಾಗುತ್ತಿದ್ದು...

“ಒಂದು ಸಲ ಅಲ್ಲ ನೂರು ಸಲ ಬಂದ್ರೂ ಏನು ಆಗಲ್ಲ”: ಸಿದ್ದರಾಮಯ್ಯ

Udupi News: ಉಡುಪಿಯಲ್ಲಿ ಸಿದ್ದರಾಮಯ್ಯ ಇಂದು ಬಿಜೆಪಿ  ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ಮೆರೆಯೋರು ಸ್ವಲ್ಪ ದಿನ ಎಷ್ಟೇ ಸಲ ರಾಜ್ಯಕ್ಕೆ ಬಂದ್ರೂ ಯಾವುದೇ ಪ್ರಯೋಜನವಿಲ್ಲ ಮುಸ್ಸೋಲಿನಿ  ಹಿಟ್ಲರ್ ಏನಾದ  ಸ್ವಲ್ಪ ದಿನ ಮಾತ್ರ ಮೆರೆಯೋರು ಎಂಬುವುದಾಗಿ  ಅನೇಕ ರೀತಿಯಲ್ಲಿ  ವಿಪಕ್ಷ ನಾಯಕ ಸಿದ್ದರಾಮಯ್ಯ  ಬಿಜೆಪಿ ವಿರುದ್ಧವಾಗಿ ಹರಿಹಾಯ್ದರು. ಮೋದಿಯ ರಾಜ್ಯಕ್ಕೆ  ಪದೇ ಪದೇ ಆಗಮನದ ಬಗ್ಗೆಯೂ...

“ಕಾಂಗ್ರೆಸ್ ಸುಳ್ಳು ಹೇಳುತ್ತಿದೆ”:ಸುನೀಲ್ ಕುಮಾರ್

Udupi NewsL: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ.ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದೆ ಕಾಂಗ್ರೆಸ್. ಜನರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು...

ಉಡುಪಿಯಲ್ಲಿ ನಾಗಭೈರವನ ಅಪರೂಪದ ಶಿಲ್ಪ ಪತ್ತೆ..!

State News: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ ೧೪ ಅಥವಾ ೧೫ನೇ ಶತಮಾನಕ್ಕೆ ಸೇರಿದ ನಾಗಭೈರವನ ಅಪರೂಪದ ಶಿಲ್ಪವೊಂದು ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಕೈರ್ಲದ ಮಹಾಕಾಳಿ ದೇವಾಲಯದ ಬಳಿ ಇರುವ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ.ಶಿರ್ವದಲ್ಲಿರುವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಟಿ....

ಯಕ್ಷಗಾನ ಕಲಾವಿದನಾದ್ರಾ ಸಿನಿಮಾ ನಟ…?!

Film News: ನಟ ರಮೇಶ್ ಅರವಿಂದ್ ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಪೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ...

ಉಡುಪಿಯಲ್ಲಿ ರಸ್ತೆ ಮೇಲೆ ಉರುಳು ಸೇವೆ…! ರಸ್ತೆ ದುರಸ್ತಿಗಾಗಿ ಹೀಗೊಂದು ಪ್ರತಿಭಟನೆ

Udupi News: ಉಡುಪಿಯಲ್ಲಿ ಇಂದ್ರಾಳಿ ಬ್ರಿಡ್ಜ್ ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ನಿತ್ಯಾನಂದ ಒಳಕಾಡು ರವರು ವಿಶಿಷ್ಟವಾಗಿ ಪ್ರತಿಭಟಿಸಿದರು. ಇಲ್ಲಿನ ಹೊಂಡ ಗಳನ್ನು ರಿಪೇರಿ ಮಾಡಲು ಸ್ವತಹ ಮೋದಿ ಮತ್ತು ನಿತಿನ್ ಗಡ್ಕರಿ ಬರಬೇಕಾದ ಅನಿವರ‍್ಯತೆ ಇದೆ. ಉಡುಪಿ ಜನರು ಮುಗ್ದರು, ಯಾರೂ...

ರಸ್ತೆಯಲ್ಲಿ ನಡೆದಾಡುತ್ತಿದ್ದ ವೃದ್ಧನ ಮೇಲೆ ಎಗರಿದ ಚಿರತೆ…!

Udupi News: ವ್ಯಕ್ತಿಯ ಮೇಲೆ  ಚಿರತೆಯೊಂದು ಏಕಾ ಏಕಿ ದಾಳಿ ಮಾಡಿದ ಘಟನೆ ನಡೆದಿದೆ. ಸದ್ಯ ವೃದ್ಧ ಅಧೃಷ್ಟವಶಾತ್ ಪಾರಾಗಿದ್ದಾರೆ. ಉಡುಪಿಯಲ್ಲಿ  ಈ ಘಟನೆ ನಡೆದಿದೆ. ಉಡುಪಿಯ ಕೃಷ್ಣ ಶೆಟ್ಟಿ ಎಂಬವರು ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಏಕಾಏಕಿ ಮೇಲೆರಗಿದೆ. ಗಾಯಗೊಂಡ ‌ ಕೃಷ್ಣ ಶೆಟ್ಟಿಯವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕಾಗಮಿಸಿದ...
- Advertisement -spot_img

Latest News

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ ಗಮನ ನೀಡಿ: ನಿಖಿಲ್

Political News: 30 ದಿನ ಕಳೆದರೂ ಕೂಡ ರಾಜ್ಯ ಸರ್ಕಾರ ರೈತರಿಗೆ ನೆರೆ ಪರಿಹಾರ ನೀಡಲಿಲ್ಲವೆಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
- Advertisement -spot_img