Thursday, November 13, 2025

udupi news

ಮನೆಯೊಳಗೆ ಅವಿತು ಕುಳಿತ ಚಿರತೆ…! ಮುಂದೇನಾಯ್ತು ಗೊತ್ತಾ..?

Udupi  News: ಉಡುಪಿಯ ಹಿರಿಯಡ್ಕ ಮನೆಯಲ್ಲಿ ಚಿರತೆಯೊಂದು ಅಡಗಿಕುಳಿತು ಬೇಟೆಗಾಗಿ ಕಾಯುತ್ತಿತ್ತು. ಇದನ್ನು ಗಮನಿಸಿದ ರಂಜನ್ ಕೆಳ್ಕರ್ ತಕ್ಷಣ ಅರಣ್ಯ ಇಲಾಖೆಗೆ ತಿಳಿಸಿದರು. ಅಧಿಕಾರಿ ಸುಬ್ರಹ್ಮಣ್ಯ ಆಚರ‍್ಯ ಮರ‍್ಗರ‍್ಶನದಲ್ಲಿ ತಂಡ ಕರ‍್ಯಾಚರಣೆಗೆ ಇಳಿದಿದ್ದು , ಬುಧವಾರ ಹಿಡಿಯಲು ಸಫಲರಾದರು. ದಿನವಿಡೀ ಕರ‍್ಯಾಚರಣೆ  ನಡೆಸುವ ಮೂಲಕ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ.  ಮೊದಲು ಎಷ್ಟೇ ಪ್ರಯತ್ನ...

ಉಡುಪಿಯಲ್ಲಿ ಇಲಿಜ್ವರದ ಭೀತಿ: ಆತಂಕದಲ್ಲಿ ಜನರು

Udupi News: ಉಡುಪಿಯಲ್ಲಿ  ಮತ್ತೆ ಮಳೆಯಾಗುತ್ತಿರುವ ಪರಿಣಾಮವಾಗಿ ನಿರಂತರ ಜ್ವರದ ಸಮಸ್ಯೆ ಕಾಡುತ್ತಿದೆ. ಜೊತೆಗೆ ಇಲಿಜ್ವರ ಪ್ರಕರಣ ಕೂಡಾ ದಾಖಲಾಗುತ್ತಿದೆ. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.ಉಡುಪಿ ತಾಲೂಕಿನಲ್ಲಿ 54 ಮಂದಿ, ಕುಂದಾಪುರದಲ್ಲಿ 76 ಮಂದಿ ಹಾಗೂ ಕಾರ್ಕಳದಲ್ಲಿ 28 ಮಂದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 305...

ಡೆಮೊನ್ ರೂಪದಲ್ಲಿ ಬಡ ಮಕ್ಕಳ ಚಿಕಿತ್ಸೆಗೆ ಸಹಾಯಕನಾಗಿ ಬಂದ ರವಿ ಕಟಪಾಡಿ

Udupi news: ಅನಾರೋಗ್ಯ ಹೊಂದಿದ ಬಡ ಮಕ್ಕಳ ಚಿಕಿತ್ಸೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ರವಿ ಕಟ್ಟಪ್ಪಾಡಿ ಈ ಭಾರಿ ಮತ್ತೆ ವಿಶಿಷ್ಠವಾದ ವೇಷದೊಂದಿಗೆ ಬಡಮಕ್ಕಳ ಆರೋಗ್ಯದ ಚಿಕಿತ್ಸೆ ಗಾಗಿ ಜನರ ಮುಂದೆ ಬಂದಿದ್ದಾರೆ. 7 ವರ್ಷದ ಅವಧಿಯಲ್ಲಿ ಪ್ರತಿ ಕೃಷ್ಣಾಷ್ಟಮಿಯ ಸಂಧರ್ಭದಲ್ಲಿ ವಿವಿಧ ವೇಷ ಧರಿಸಿ ಸುತ್ತಾಡಿ ಜನ ನೀಡುವ ಹಣವನ್ನು ಬಡ ಮಕ್ಕಳ ಚಿಕಿತ್ಸೆಗಾಗಿ...
- Advertisement -spot_img

Latest News

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ ಗಮನ ನೀಡಿ: ನಿಖಿಲ್

Political News: 30 ದಿನ ಕಳೆದರೂ ಕೂಡ ರಾಜ್ಯ ಸರ್ಕಾರ ರೈತರಿಗೆ ನೆರೆ ಪರಿಹಾರ ನೀಡಲಿಲ್ಲವೆಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
- Advertisement -spot_img