Monday, October 6, 2025

#udupi rain

Degree Exam : ದಕ್ಷಿಣ ಕನ್ನಡದಾದ್ಯಂತ ಮಳೆ ಹಿನ್ನೆಲೆ ಪದವಿ ಪರೀಕ್ಷೆ ಮುಂದೂಡಿಕೆ

Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು  ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ. ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್​...
- Advertisement -spot_img

Latest News

ಬಿಹಾರ ಸೀಟು ಹಂಚಿಕೆ ಶೀಘ್ರದಲ್ಲೇ : ಯಾದವ್ ನಿವಾಸದಲ್ಲಿ ರಹಸ್ಯ ಸಭೆ!

ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು...
- Advertisement -spot_img