Wednesday, February 25, 2026

#udupi rain

Degree Exam : ದಕ್ಷಿಣ ಕನ್ನಡದಾದ್ಯಂತ ಮಳೆ ಹಿನ್ನೆಲೆ ಪದವಿ ಪರೀಕ್ಷೆ ಮುಂದೂಡಿಕೆ

Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು  ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ. ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್​...
- Advertisement -spot_img

Latest News

Recipe: ರುಚಿಕರ ಸೋಯಾ ಚಂಕ್ಸ್ ಸಬ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಸೋಯಾ ಚಂಕ್ಸ್, 2 ಈರುಳ್ಳಿ, 2ಟೋಮೆಟೋ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಅರ್ಧ ಕಪ್ ಕರ್ಡ್, ಡ್ರೈ...
- Advertisement -spot_img