Tuesday, July 21, 2026

#udupi rain

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...

Degree Exam : ದಕ್ಷಿಣ ಕನ್ನಡದಾದ್ಯಂತ ಮಳೆ ಹಿನ್ನೆಲೆ ಪದವಿ ಪರೀಕ್ಷೆ ಮುಂದೂಡಿಕೆ

Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು  ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ. ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್​...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img