Tuesday, September 8, 2026

#udupi rain

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...

Degree Exam : ದಕ್ಷಿಣ ಕನ್ನಡದಾದ್ಯಂತ ಮಳೆ ಹಿನ್ನೆಲೆ ಪದವಿ ಪರೀಕ್ಷೆ ಮುಂದೂಡಿಕೆ

Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು  ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ. ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್​...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img