Saturday, June 6, 2026

#udupi rain

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...

Degree Exam : ದಕ್ಷಿಣ ಕನ್ನಡದಾದ್ಯಂತ ಮಳೆ ಹಿನ್ನೆಲೆ ಪದವಿ ಪರೀಕ್ಷೆ ಮುಂದೂಡಿಕೆ

Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು  ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ. ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್​...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img