Wednesday, February 11, 2026

Udupi Shri Krishna

Janmashtami Special: ಉಡುಪಿ ಮಠದಲ್ಲಿ ಶ್ರೀಕೃಷ್ಣ ಬಂದು ನೆಲೆಸಿದ್ದು ಹೇಗೆ..?

Spiritual: ಕರ್ನಾಟಕದ ಪ್ರಸಿದ್ಧ ಪುಣ್ಯಸ್ಥಳಗಳಲ್ಲಿ ಉಡುಪಿಯ ಶ್ರೀಕೃಷ್ಣ ಮಠ ಕೂಡ ಒಂದು. ದೇಶದ ಬೇರೆ ಬೇರೆ ಭಾಗಗಳಿಂದ ಭಕ್ತರು ಶ್ರೀಕೃಷ್ಣನ ದರ್ಶನಕ್ಕಾಗಿ ಬರುತ್ತಾರೆ. ಶ್ರೀಕೃಷ್ಣ ಜನ್ಮಾಷ್ಠಮಿ ವೇಳೆ ಇಲ್ಲಿ, ಕೃಷ್ಣನಿಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಇಲ್ಲಿ ನಡೆಸುವ ಮೊಸರು ಕುಡಿಕೆ ಕಾರ್ಯಕ್ರಮವಂತೂ ಪ್ರಸಿದ್ಧವಾಗಿದೆ. ಇಂದು ನಾವು ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷವಾಗಿ, ಉಡುಪಿ ಮಠಕ್ಕೆ ಶ್ರೀಕೃಷ್ಣ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img