ಉಡುಪಿ : ಕೊರೋನಾದ(corona) ಮೂರನೇ ಅಲೆಯ ನಡುವೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ(Foot and Mouth Disease) ಕಾಣಿಸಿಕೊಂಡಿದ್ದು, 50ಕ್ಕೂ ಹೆಚ್ಚು ರಾಸುಗಳು ಕಾರ್ಕಳದ ಸುತ್ತಮುತ್ತಲಿನಲ್ಲಿ ಸಾವನ್ನಪ್ಪಿರುವದರಿಂದ ಅಲ್ಲಿನ ಜನರಿಗೆ ನೆಮ್ಮದಿಯ ಇಲ್ಲದಂತಾಗಿದೆ. ರೋಗಲಕ್ಷಣ ಬಂದ ಐದಾರು ದಿನಗಳಲ್ಲಿಯೇ ಹಸುಗಳು ಸಾವನ್ನಪ್ಪುತ್ತಿದ್ದು ಹಸುಗಳಿಗೆ ಚುಚ್ಚುಮದ್ದು ಹಾಗೂ ಅಗತ್ಯ ಚಿಕಿತ್ಸೆ ಕೊಡಿಸಲು...
Karnataka ದಲ್ಲಿ ಕೋವಿಡ್ 19 (corona ) ದಿನದಿಂದ ದಿನಕ್ಕೆ ಹೆಚಾಗುತ್ತಿರುವ ನಿಟ್ಟಿನಲ್ಲಿ ಉಡುಪಿಯ ಪ್ರತಿ ತಾಲೂಕಿನಲ್ಲು ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಿಕೊಂಡು ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಎಂದು ಇಂಧನ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ಕುಮಾರ್ (sunil kumar) ಹೇಳಿದ್ದಾರೆ.ಕೊರೊನಾ ಉಲ್ಬಣದ ಹಿನ್ನಲೆ ಸೋಮವಾರ ಜಿಲ್ಲಾ...
www.karnatakatv.net:ಮೊಗ್ಗಿನ ಮನಸ್ಸು ಸಿನಿಮಾ ಮೂಲಕ ಕನ್ನಡ ಚಿತ್ರರಗಕ್ಕೆ ಪಾದಾರ್ಪಣೆ ಮಾಡಿದ್ದ ಶುಭಾ ಅನೇಕ ಸಿನಿಮಾಗಳಲ್ಲಿ ನಾಯಕಿಯಾಗಿ, ಮುಖ್ಯ ಕಲಾವಿದೆಯಾಗಿ ಅಭಿನಯಿಸಿದ್ದಾರೆ. ಬಿಗಬಾಸ್ ನಲ್ಲೂ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ಶುಭಾ ಪೂಂಜಾ ತಮ್ಮ ನೈಜ ನಡವಳಿಕೆ ಇಂದ ಕರ್ನಾಟಕದ ಜನರ ಮನ ಗೆದ್ದಿದ್ದರು. ಹಲವು ಬಾರಿ ತಾನು ಮಧುವೆಯಾಗುವಬಗ್ಗೆ ಮಾತನಾಡಿದ್ದರು.
ಇಂದು ಉಡುಪಿಯ ಶಿರ್ವಾದಲ್ಲಿ ಗುರು-ಹಿರಿಯರು ಮತ್ತು ಆತ್ಮೀಯ...
www.karnatakatv.net : ಉಡುಪಿ: ಅಂಗಾಂಗ ದಾನ ಮಾಡುವುದು ಶ್ರೇಷ್ಟವಾದದ್ದು, ಇಂದು ವಿಶ್ವ ಅಂಗಾಗ ದಾನ ದಿನವಾಗಿರುವದರಿಂದ, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ...
ರಾಜ್ಯದಲ್ಲಿಂದು 308 ಮಂದಿಗೆ ಮಹಾಮಾರಿ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಕೊರೊನಾ ವೈರಸ್ ತಗುಲಿ ಮೂವರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
ಇಂದು ಕಲಬುರಗಿಯಲ್ಲಿ 99 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಯಾದಗಿರಿಯಲ್ಲಿ 66 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. ಬೆಂಗಳೂರಿನಲ್ಲಿ...
ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...