Saturday, September 19, 2026

UdupiRain

ಮತ್ತೆ ಮಳೆಯಾರ್ಭಟ ರಾಜ್ಯಕ್ಕೆ ಬಿಗ್ ಅಲರ್ಟ್‌ – ಸೆ. 3ರವರೆಗೂ ವ್ಯಾಪಕ ಮಳೆ!

ರಾಜ್ಯದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಎಚ್ಚರಿಕೆಯನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್ 3ರವರೆಗೂ ಮಳೆಯ ಪ್ರಮಾಣ ಹೆಚ್ಚಿನದಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರಿಂದ ಕರಾವಳಿ ಪ್ರದೇಶದ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img