Tuesday, December 23, 2025

Uganda student

ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ಉಗಾಂಡಾ ಮೂಲದ ಯುವಕನ ಬಂಧನ…!

www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್‌ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img