Bigg Boss News: ಬಿಗ್ಬಾಸ್ ಸೀಸನ್ 11 ಸ್ಪರ್ಧಿಯಾಗಿದ್ದ ಲಾಯರ್ ಜಗದೀಶ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬಿಗ್ಬಾಸ್ ಸ್ಪರ್ಧಿಗಳ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ.
https://youtu.be/fhZh2akb5gM
ಉಗ್ರಂ ಮಂಜು ಬಗ್ಗೆ ಮಾತನಾಡಿರುವ ಜಗದೀಶ್, ಅವರು ಸಿನಿಮಾದಲ್ಲಿ ವಿಲನ್ ಆದ್ರೂ ನನ್ನ ಪಾಲಿಗೆ ಗುರು. ಅವರು ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಆದರೂ ನಾನು ಅವರನ್ನು ಗುರು ಎಂದು ಭಾವಿಸಿದ್ದೇನೆ...
https://youtu.be/_vCUXvIlu90
ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ತುತೂಮಡಿಕೆ ಸಿನಿಮಾ ಮೂಲಕ ರಂಗಭೂಮಿ ಕಲಾವಿದ ಚಂದ್ರಕೀರ್ತಿ ಸ್ವತಂತ್ರ ನಿರ್ದೇಶಕರಾಗುವುದರ ಜೊತೆಗೆ ನಾಯಕನಾಗಿ ಪ್ರೇಕ್ಷಕರ...
https://youtu.be/hQRQaPXUXfA
ಉಗ್ರಂ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ, ಉಗ್ರಂ ಮಂಜು ಅಂತಾನೇ ಫೇಮಸ್ ಆಗಿರುವ ಮಂಜು ತೂತು ಮಡಿಕೆ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಪಾತ್ರವೇನು..? ಶೂಟಿಂಗ್ ವೇಳೆ ತಮಗಾದ ಅನುಭವವೇನು ಅನ್ನೋ ಬಗ್ಗೆ ಉಗ್ರಂ ಮಂಜು ಹೇಳಿದ್ದಾರೆ.
ತೂತು ಮಡಿಕೆ ಸಿನಿಮಾದಲ್ಲಿ ಮಂಜು ಟಾಮ್ ಅನ್ನುವ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡೈರೆಕ್ಟರ್ ಚಂದ್ರಕೀರ್ತಿ, ಈ...
ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....