Friday, July 11, 2025

ugrent visit

Krishna Byregowda: ತಹಶಿಲ್ದಾರ್ ಕಛೇರಿಗೆ ಸಚಿವರ ದಿಡೀರ್ ಭೇಟಿ ಅಧಿಕಾರಿಗಳ ತರಾಟೆಗೆ..!

ಹುಬ್ಬಳ್ಳಿ: ಕಂದಾಯ ಸಚಿವ ಕೃಷ್ಣಭೈರೇಗೌಡ ಹುಬ್ಬಳ್ಳಿ ತಹಶಿಲ್ದಾರ ಕಚೇರಿಗೆ ದಿಢೀರ್ ಭೇಟಿ ನೀಡಿ ವಿವಿಧ ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಹಶಿಲ್ದಾರ ಕಚೇರಿಯ ಮೊದಲ ಮಹಡಿಯಲ್ಲಿ ತೆರದಿರುವ ನಾಗರಿಕ ಮಿತ್ರ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿದ ಸಚಿವರು ಹುಬ್ಬಳ್ಳಿ ತಾಲೂಕು ಹಾಗೂ ಗ್ರಾಮೀಣ ಭಾಗದ ಜನರ ದೂರುಗಳು ಹಾಗೂ ಅದಕ್ಕೆ ಸ್ಪಂದಿಸಿದ ವರದಿಗಳ...
- Advertisement -spot_img

Latest News

ಶುರುವಾಯ್ತು ನಂಬರ್ ಗೇಮ್!‌ : ಸಿದ್ದು ಒನ್‌, ಡಿಕೆ ಟೂ : ಏನಿದು ಹೊಸ ರಾಜಕೀಯ ಲೆಕ್ಕಾಚಾರ..?

ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ...
- Advertisement -spot_img