Friday, June 12, 2026

ugrent visit

Krishna Byregowda: ತಹಶಿಲ್ದಾರ್ ಕಛೇರಿಗೆ ಸಚಿವರ ದಿಡೀರ್ ಭೇಟಿ ಅಧಿಕಾರಿಗಳ ತರಾಟೆಗೆ..!

ಹುಬ್ಬಳ್ಳಿ: ಕಂದಾಯ ಸಚಿವ ಕೃಷ್ಣಭೈರೇಗೌಡ ಹುಬ್ಬಳ್ಳಿ ತಹಶಿಲ್ದಾರ ಕಚೇರಿಗೆ ದಿಢೀರ್ ಭೇಟಿ ನೀಡಿ ವಿವಿಧ ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಹಶಿಲ್ದಾರ ಕಚೇರಿಯ ಮೊದಲ ಮಹಡಿಯಲ್ಲಿ ತೆರದಿರುವ ನಾಗರಿಕ ಮಿತ್ರ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿದ ಸಚಿವರು ಹುಬ್ಬಳ್ಳಿ ತಾಲೂಕು ಹಾಗೂ ಗ್ರಾಮೀಣ ಭಾಗದ ಜನರ ದೂರುಗಳು ಹಾಗೂ ಅದಕ್ಕೆ ಸ್ಪಂದಿಸಿದ ವರದಿಗಳ...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img