Monday, April 27, 2026

ugrent visit

Krishna Byregowda: ತಹಶಿಲ್ದಾರ್ ಕಛೇರಿಗೆ ಸಚಿವರ ದಿಡೀರ್ ಭೇಟಿ ಅಧಿಕಾರಿಗಳ ತರಾಟೆಗೆ..!

ಹುಬ್ಬಳ್ಳಿ: ಕಂದಾಯ ಸಚಿವ ಕೃಷ್ಣಭೈರೇಗೌಡ ಹುಬ್ಬಳ್ಳಿ ತಹಶಿಲ್ದಾರ ಕಚೇರಿಗೆ ದಿಢೀರ್ ಭೇಟಿ ನೀಡಿ ವಿವಿಧ ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಹಶಿಲ್ದಾರ ಕಚೇರಿಯ ಮೊದಲ ಮಹಡಿಯಲ್ಲಿ ತೆರದಿರುವ ನಾಗರಿಕ ಮಿತ್ರ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿದ ಸಚಿವರು ಹುಬ್ಬಳ್ಳಿ ತಾಲೂಕು ಹಾಗೂ ಗ್ರಾಮೀಣ ಭಾಗದ ಜನರ ದೂರುಗಳು ಹಾಗೂ ಅದಕ್ಕೆ ಸ್ಪಂದಿಸಿದ ವರದಿಗಳ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img