ಬೆಂಗಳೂರಿನಲ್ಲಿ ವಿಚಿತ್ರ ಘಟನೆ ನಡೆದಿದೆ. ಮನುಷ್ಯರಿಗೆ ಜಾತಿಗಣತಿ ಸಮೀಕ್ಷೆ ಆಯ್ತು. ಈಗ ದೇವ್ರಿಗೂ ಜಾತಿಗಣತಿ ಸಮೀಕ್ಷೆ ನಡೆಸ್ತಿದ್ದಾರಾ? ಅನ್ನೋ ಗೊಂದಲ ಶುರುವಾಗಿದೆ. ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗುವಂತಹ ವಿಚಿತ್ರ ಎಡವಟ್ಟುಗಳು ಒಂದೊಂದಾಗೆ ಬೆಳಕಿಗೆ ಬರುತ್ತಿದೆ. ಇತ್ತೀಚೆಗೆ ಬೆಂಗಳೂರಿನ ದೇವಾಲಯವೊಂದರ ಮೇಲೆ ಜಾತಿಗಣತಿ ಸಮೀಕ್ಷೆಯ ಸ್ಟಿಕ್ಕರ್ ಅಂಟಿಸಿರುವ...
Mandya News: ಮಂಡ್ಯ: ಮಂಡ್ಯದ ಪಾಂಡವರಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ.
ಗರುಡದೇವ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಮತ್ತು...