Tuesday, February 10, 2026

UIDAI guidelines

ವಿದ್ಯಾರ್ಥಿಗಳಿಗೆ ಸೂಪರ್ ಸೌಲಭ್ಯ: ಶಾಲಾ ಕ್ಯಾಂಪ್‌ಗಳಲ್ಲೇ ”ಆಧಾರ್” ಅಪ್ಡೇಟ್!

ಆಧಾರ್ ನವೀಕರಣಕ್ಕಾಗಿ ಮಕ್ಕಳು ಇನ್ಮುಂದೆ ಸೈಬರ್ ಸೆಂಟರ್‌ಗಳಲ್ಲಿ ಗಂಟೆಗಳಷ್ಟು ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲಾ–ಕಾಲೇಜುಗಳಲ್ಲೇ ಆಧಾರ್ ನವೀಕರಣ ಶಿಬಿರಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿವೇತನ, ಪರೀಕ್ಷಾ ಅರ್ಜಿ ಹಾಗೂ ಇತರ ಸೇವೆಗಳ ವೇಳೆ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ, 5ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳ ಆಧಾರ್ ಬಯೋಮೆಟ್ರಿಕ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img