Saturday, February 14, 2026

Ujjain Mahakaleshwara

ಉಜ್ಜಯಿನಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

National News: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಉಜ್ಜಯಿನಿಯ ಮಹಾಕಾಳೇಶ್ವರನ ಸನ್ನಿಧಿಗೆ ಭೇಟಿ ನೀಡಿ, ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. https://youtu.be/6xKLac0LpXo ಮಧ್ಯಪ್ರದೇಶದ ಉಜ್ಜೇಯಿನಿಯಲ್ಲಿರುವ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಕೆಲವರಿಗೆ ಮಹಾಕಾಲನ ಅಭಿಷೇಕ ಮಾಡಲು ಅನುಮತಿ ಇದೆ. ಹಾಗಾಗಿ ದ್ರೌಪದಿ ಮುರ್ಮು ಈ ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಕಾಲನಿಗೆ ಅಭಿಷೇಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರಿಗೆ ಮಧ್ಯಪ್ರದೇಶದ...
- Advertisement -spot_img

Latest News

ಆರೋಗ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಿಲ್ಲ, ಇದು ಸುಳ್ಳು ಸುದ್ದಿ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ಖುದ್ದು ಸಿಎಂ ಸಿದ್ದರಾಮಯ್ಯನವರೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೋಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್‌ತರಾಗಿ ವರ್ಗಾವಣೆ ಮಾಡಿದ್ದಾರೆಂದು...
- Advertisement -spot_img